This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗೆ ಜಾಮೀನು

Join The Telegram Join The WhatsApp

ಬೆಂಗಳೂರು-

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗೆ ಜಾಮೀನು ಸಿಕ್ಕಿದೆ. 9ನೇ ಆರೋಪಿ ಸೈಯದ್ ನದೀಮ್​ಗೆ ಎನ್‌ಐಎ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ಕೊಲೆ ಮಾಡಿದ ಆರೋಪಿಗೆ ಆಶ್ರಯ ನೀಡಿದ ಆರೋಪದಡಿಯಲ್ಲಿ ಸೈಯದ್ ನದೀಮ್​ನನ್ನು ಬಂಧಿಸಲಾಗಿತ್ತು.

ಆರೋಪಿಯ ಪರ ವಕೀಲರ ವಾದ ಆಲಿಸಿದ ಎನ್‌ಐಎ ವಿಶೇಷ ಕೋರ್ಟ್ ನ್ಯಾ.ಸಿ.ಎಂ.ಗಂಗಾಧರ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದರು. ಫೆಬ್ರವರಿ 20ರಂದು ರಾತ್ರಿ 9 ಗಂಟೆ ಸಮಯದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎನ್​ಐಎಗೆ ವಹಿಸಿದ್ದು, ತನಿಖೆ ಮುಂದುವರಿದಿದೆ.

 

 


Join The Telegram Join The WhatsApp
Admin
the authorAdmin

Leave a Reply