Join The Telegram | Join The WhatsApp |
ಬೆಂಗಳೂರು-
ಕರ್ನಾಟಕ ಕಾಂಗ್ರೆಸ್ ನಿಂದ ಮಹತ್ವದ ಬದಲಾವಣೆ ಮಾಡಲಾಗಿದೆ. ಐದು ಜಿಲ್ಲೆಗಳಿಗೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿ ಆರ್ ಗೌಡ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಯಾದಗಿರಿ-ಬಸರೆಡ್ಡಿ, ಕೊಡಗು – ಧರ್ಮಜ ಉತ್ತಪ್ಪ, ತುಮಕೂರು-ಚಂದ್ರಶೇಖರ್ ಗೌಡ ಹಾಗೂ ಹಾಸನ ಜಿಲ್ಲಾಧ್ಯಕ್ಷರನ್ನಾಗಿ ಇ ಹೆಚ್ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ.
Join The Telegram | Join The WhatsApp |