ಬೆಂಗಳೂರು : ಕೂಚ್ ಬಿಹಾರ್ ಟ್ರೋಫಿ 19 ವರ್ಷದೊಳಗಿನವರ ದೇಶಿಯ ಕ್ರಿಕೆಟ್ ಟೂರ್ನಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಭಾರತ ತಂಡದ ಮಾಜಿ ನಾಯಕ ಮತ್ತು ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಸುಪುತ್ರ ಸುಮಿತ್ ದ್ರಾವಿಡ್ ಉಪ ನಾಯಕರಾಗಿ ನೇಮಕಗೊಂಡಿದ್ದಾರೆ. ಉತ್ತಮ ಆಲ್ ರೌಂಡರ್ ಆಗಿ ಈಗಾಗಲೇ ಅವರು ಛಾಪು ಮೂಡಿಸಿದ್ದಾರೆ.