Join The Telegram | Join The WhatsApp |
ಬೆಳಗಾವಿ :
ರಾಜ್ಯ ಸರ್ಕಾರ ಕೊನೆಗೂ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ಮಹತ್ವದ ಘೋಷಣೆಯನ್ನು ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತ್ರತ್ವದ ಸರಕಾರ ಗುರುವಾರ ಸಂಜೆ ಸುವರ್ಣ ವಿಧಾನಸೌಧದಲ್ಲಿ ಈ ಕುರಿತ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ಪಂಚಮಸಾಲಿ ಸಮಾಜಕ್ಕೆ 2 ಡಿ, ಒಕ್ಕಲಿಗ 2ಸಿ ಮೀಸಲಾತಿ ನೀಡಲು ಸರಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.
ಸುವರ್ಣ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಮೀಸಲಾತಿಗಾಗಿ ಪ್ರತ್ಯೇಕ ವರ್ಗ ಸೃಷ್ಟಿಸಲಾಗಿದೆ.
3B to 2Dಗೆ ಪಂಚಮಸಾಲಿಗಳು
3A to 2Cಗೆ ಒಕ್ಕಲಿಗರು
2A& 2B ಜಾತಿಗಳು ಹಾಗೇ ಉಳಿದಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಮೇರೆಗೆ ಕ್ಯಾಬಿನೆಟ್ ನಿರ್ಧಾರ. ಆಯೋಗ ವರದಿಯಲ್ಲಿ ಹೇಳಲಾದ ಎಲ್ಲ ಸೌಲಭ್ಯಗಳು ನೀಡಲು ಉದ್ದೇಶಿಸಲಾಗಿದೆ.
Join The Telegram | Join The WhatsApp |