Join The Telegram | Join The WhatsApp |
ಬೆಂಗಳೂರು :
ಮತದಾರರ ಪಟ್ಟಿ ಪರಿಷ್ಕರಣೆ ನಿನ್ನೆಯಿಂದ ಬಿಜೆಪಿ-ಕಾಂಗ್ರೆಸ್ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭಾ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಇದೀಗ ಈ ವಿವಾದದಲ್ಲಿ ತುಳುನಾಡಿನ ಜನರ ಆರಾಧ್ಯ ದೈವರಾದ ಗುಳಿಗ-ಪಂಜುರ್ಲಿಯನ್ನು ಎಳೆ ತಂದಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ. ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು ಎಂದು ಟ್ವಿಟ್ ಮಾಡಿದ್ದಾರೆ.
Join The Telegram | Join The WhatsApp |