Join The Telegram | Join The WhatsApp |
ಸಾಂಗಲಿ :
ಸಾಂಗಲಿಯ ರಾಜಾರಾಮ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ 55 ಸಾವಿರ ಸಾಮರ್ಥ್ಯದ ಡಿಸ್ಟಲರಿ ಘಟಕವನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರು ಉದ್ಘಾಟಿಸಿದರು. ಮಹಾರಾಷ್ಟ್ರದ ಮಾಜಿ ಜಲಸಂಪನ್ಮೂಲ ಸಚಿವ ಜಯಂತರಾವ್ ಪಾಟೀಲ, ಕಾರಖಾನೆಯ ಚೇರಮನ್ ಪಿ.ಆರ್.ಪಾಟೀಲ, ವೈಸ್ ಚೇರಮನ್ ವಿಜಯ ಪಾಟೀಲ, ಕಾರ್ಯಕಾರಿ ಸಂಚಾಲಕ ಆರ್.ಡಿ.ಮಾಹೂಲಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Join The Telegram | Join The WhatsApp |