This is the title of the web page
This is the title of the web page

Live Stream

September 2023
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಇಂದಿನಿಂದ ಜೆಡಿಎಸ್ ಪಂಚರತ್ನ ರಥಯಾತ್ರೆ ಆರಂಭ 

Join The Telegram Join The WhatsApp

 

 

 

 

 

 

 

 

ಬೆಂಗಳೂರು-

ಜೆಡಿಎಸ್‌ ಪಕ್ಷದಿಂದ ಮುಳಬಾಗಿಲಿನಿಂದ ಹಮ್ಮಿಕೊಂಡಿರುವ ಪಂಚರತ್ನ ರಥಯಾತ್ರೆಗೆ ಇಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹೆಚ್‌.ಡಿ.ದೇವೇಗೌಡ ಚಾಲನೆ ನೀಡಲಿದ್ದಾರೆ.

ಈ ಹಿಂದೆ ರಾಜ್ಯದ ಗಡಿ ಜಿಲ್ಲೆ ಕೋಲಾರದ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕುರುಡುಮೇಲೆ ಶ್ರೀ ಗಣಪತಿ ದೇವಾಲಯದಿಂದ ನ. 1ರಂದೇ ರಥಯಾತ್ರೆ ಆರಂಭವಾಗಿತ್ತು. ಆದರೆ, ಮಳೆಯ ಕಾರಣಕ್ಕೆ ಮುಂದೂಡಲಾಗಿತ್ತು.

ಇಂದು ಮಧ್ಯಾಹ್ನ 2 ಗಂಟೆಗೆ ಮುಳಬಾಗಿಲು ಪಟ್ಟಣದ ತಿರುಪತಿ ಬೈಪಾಸ್ ರಸ್ತೆಯಲ್ಲಿರುವ ಬಾಲಾಜಿ ಭವನದ ಪಕ್ಕದ ಜಾಗದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಅಸಂಖ್ಯಾತ ಜನರು ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಮಾಜಿ ಸಚಿವರು, ಎಲ್ಲ ಕ್ಷೇತ್ರಗಳ ಸಂಭವನೀಯ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ.

 

 


Join The Telegram Join The WhatsApp
Admin
the authorAdmin

Leave a Reply