Join The Telegram | Join The WhatsApp |
ಬೈಲಹೊಂಗಲ್-
ಜಾಗತಿಕ ಲಿಂಗಾಯತ ಮಹಾಸಭಾದ ಮೊದಲ ಸಮಾವೇಶ ಬಸವಕಲ್ಯಾಣದಲ್ಲಿ (ಬೀದರ್ ಜಿಲ್ಲೆ) ಭಾನುವಾರ ಮುಕ್ತಾಯಗೊಂಡಿತು. ಈ ಸಮಾವೇಶದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರು ಸೇರಿದಂತೆ 20ಕ್ಕೂ ಹೆಚ್ಚು ಮಠಾಧೀಶರು ಉಪಸ್ಥಿತರಿದ್ದರು, ಹಿರಿಯ ಸಾಹಿತಿ ಗೋ.ರು ಚನ್ನಬಸಪ್ಪ ಅವರು ಎರಡು ದಿನಗಳ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು.ಬೈಲಹೊಂಗಲ್ ದ ಯುವ ಲಿಂಗಾಯತ ಮುಖಂಡ ವಿರೇಶ ಹಲಕಿ ಭಾಗವಹಿಸಿದ್ದರು.
Join The Telegram | Join The WhatsApp |