ಬೆಳ್ವೆ :
ಬೆಳ್ವೆ ಸಮೀಪದ ಮರೂರು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಮರೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಟ್ರಸ್ಟ್ ಸಹಕಾರದಲ್ಲಿ ಮರೂರು ನೇತ್ರಾವತಿ ಮತ್ತು ವೇ, ಮೂ.ಮಹಾಬಲೇಶ್ವರ ಬಾಯರಿಯವರ
ಸೇವೆಯಾಗಿ ಫೆ.27 ನೇ ಮಂಗಳವಾರ ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬ್ರಹ್ಮಕಲಶೋತ್ಸವ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಲಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಎಂ.ಸತ್ಯನಾರಾಯಣ ಹೆಬ್ಬಾರ್ ಮರೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.