ಬೆಳಗಾವಿ: ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆ ಇದೀಗ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕಿತ್ತೂರಿನಲ್ಲಿ ಕಿತ್ತೂರು ಉತ್ಸವದ ಮೂರು ದಿನಗಳ ಸಂಭ್ರಮ ಕಳೆಗಟ್ಟಿದೆ. ಇಂದು ಕಿತ್ತೂರು ಉತ್ಸವದ ಸಮರೋಪ ಸಮಾರಂಭ. ಈ ಸಮಾರಂಭಕ್ಕೆ ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದು ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.