Join The Telegram | Join The WhatsApp |
ಬೆಂಗಳೂರು-
ರಾಜ್ಯದಲ್ಲಿ ಬಜೆಟ್ ಮಂಡನೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು, ಫೆಬ್ರವರಿ ಎರಡನೇ ವಾರದಲ್ಲಿ ಮಂಡನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ತೆರಿಗೆ ಸಂಗ್ರಹಕ್ಕೆ ಅನುಗುಣವಾಗಿ ಬಜೆಟ್ ತಯಾರಿ ಕೂಡ ನಡೆದಿದೆ. ಈ ಸಂಬಂಧ ಬೇರೆ ಬೇರೆ ಇಲಾಖೆಗಳೊಂದಿಗೆ ಸಂಕ್ರಾಂತಿ ನಂತರ ಸಭೆಗಳನ್ನು ನಡೆಸಲಾಗುವುದು. ಫೆಭ್ರವರಿ ಎರಡನೇ ವಾರದಲ್ಲಿ ಜನಪರವಾದ ಬಜೆಟ್ ಮಂಡಿಸಲಾಗುವುದು ಎಂದಿದ್ದಾರೆ.
Join The Telegram | Join The WhatsApp |