ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ ಹೊಂದಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಸೆ.19ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಬಿಜೆಪಿ ವಿರುದ್ಧ ಶೇ. 40 ಪರ್ಸೆಂಟೆಜ್ ಆರೋಪ ಮಾಡಿದ್ದ ಕೆಂಪಣ್ಣ ಅವರು ಗುತ್ತಿಗೆದಾರರ ಪರ ಹೋರಾಟ ಮಾಡಿದ್ದರು.