Join The Telegram | Join The WhatsApp |
ಬೆಳಗಾವಿ :
ಬೆಳಗಾವಿಯಲ್ಲಿ ಇಂದು ಆರಂಭವಾದ ಹತ್ತು ದಿನಗಳ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಹಲವು ಬೇಡಿಕೆಗಳನ್ನು ಮಂಡಿಸಿ ಧರಣಿ ನಡೆಸುತ್ತಿರುವ ರೈತ ಬಂಧುಗಳನ್ನು ಭೇಟಿಯಾಗಿ ಮನವಿ ಪತ್ರವನ್ನು ಸ್ವೀಕರಿಸಿದರು.
ರೈತರ ಅಹವಾಲುಗಳನ್ನು ಆಲಿಸಿ, ಬೇಡಿಕೆಗಳನ್ನು ಪರಿಶೀಲಿಸುವ ಬಗ್ಗೆ ಭರವಸೆ ನೀಡಿದ್ದಲ್ಲದೆ, ಧರಣಿ ಹಿಂಪಡೆಯುವಂತೆ, ವಿನಂತಿಸಿದರು.ಪೊಲೀಸ್ ಆಯುಕ್ತ ಬೋರಲಿಂಗಯ್ಯ ಸೇರಿದಂತೆ, ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
Join The Telegram | Join The WhatsApp |