ಹೊಸನಗರ : ಕೆಲ ದಿನಗಳಿಂದ ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕುಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜುಲೈ 18ರಂದು (ಗುರುವಾರ) ಹೊಸ ನಗರ ತಾಲೂಕಿನ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ ಮಾಡಿ ತಹಸೀಲ್ದಾರರು ಆದೇಶ ಹೊರಡಿಸಿದ್ದಾರೆ.
Local News udayaprabha March 15, 2025 1 minute Read ಭೂಮಿಗೆ ಸುನಿತಾ ಕರೆತರಲು ನಾಸಾ, ಸ್ಪೇಸ್ಎಕ್ಸ್ ಕಾರ್ಯಾಚರಣೆಗೆ ಚಾಲನೆ Read more